Tuesday, May 7, 2024
Homeತಾಜಾ ಸುದ್ದಿಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ : ಇಂದು ಆರೋಪಿ ಆದಿತ್ಯರಾವ್ ಮಂಪರು ಪರೀಕ್ಷೆ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ : ಇಂದು ಆರೋಪಿ ಆದಿತ್ಯರಾವ್ ಮಂಪರು ಪರೀಕ್ಷೆ

spot_img
- Advertisement -
- Advertisement -

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಆದಿತ್ಯರಾವ್ ಗೆ ಇಂದು ಮಂಪರ್ ಪರೀಕ್ಷೆ ನಡೆಯಲಿದೆ.

ಬೆಂಗಳೂರಿನಲ್ಲಿ ಇಂದು ಆದಿತ್ಯರಾವ್ ಮಂಪರು ಪರೀಕ್ಷೆ ನಡೆಯಲಿದ್ದು, ಬುಧವಾರ ಮಂಗಳೂರಿನಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ.

2020 ರ ಜನವರಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ ಬಳಿಕ ಬಾಂಬ್ ಅನ್ನು ನಿಷ್ಕ್ರಿಯ ದಳ ಖಾಲಿ ಮೈದಾನದಲ್ಲಿ ಸ್ಪೋಟಗೊಳಿಸಲಾಗಿತ್ತು. ಅದಾದ ಬಳಿಕ ಆದಿತ್ಯರಾವ್ ಬೆಂಗಳೂರು ಡಿಜಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದ.

- Advertisement -
spot_img

Latest News

error: Content is protected !!