- Advertisement -
- Advertisement -
ಮಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಕೌನ್ಸೆಲಿಂಗ್, ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ಲಕ್ಷ್ಯ, ತಪ್ಪು ನೀತಿಯ ಕೊರತೆಯಿಂದಾಗಿ ಇನ್ನೂ ಆರಂಭಗೊಂಡಿಲ್ಲ.
ಹೀಗಾಗಿ ನೀಟ್ ಬರೆದ ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಭಯ ಉಂಟಾಗಿದೆ. ಸರಕಾರ ಈ ಕೂಡಲೇ ಪೂರಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಮಾಜಿ ಆರೋಗ್ಯ ಸಚಿವ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಖ್ಯ ಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಕೂಡಲೇ ಕೌನ್ಸೆಲಿಂಗ್ ನಡೆಸಿ ವಿದ್ಯಾರ್ಥಿಗಳ ಜೀವನಕ್ಕೆ ಸುಗಮ ದಾರಿ ಮಾಡಿಕೊಡಬೇಕೆಂದು ಹೇಳಿದರು.
- Advertisement -