- Advertisement -
- Advertisement -
ಹಳೆಯಂಗಡಿ: ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆಯಿಂದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಫೆ16) ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆಯ ಮೇಲೆ ಬೈಕ್ ನಿಲ್ಲಿಸಿ ವ್ಯಕ್ತಿ ಹಾರಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸುಚೇಂದ್ರ ಕುಮಾರ್ ( 39) ಎಂದು ಗುರುತಿಸಲಾಗಿದೆ.
- Advertisement -