- Advertisement -
- Advertisement -
ಕೋಲ್ಕತ್ತಾ: ಇಂದು ಬೆಳಗ್ಗೆ ಎದೆನೋವು ಕಂಡು ಬಂದ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಇತ್ತೀಚೆಗೆ ಲಘು ಹೃದಯಾಘಾತಕ್ಕೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಗಂಗೂಲಿಯವರು ಇಂದು ಬೆಳಗ್ಗೆ ಎದೆನೋವಿನಿಂದ ಬಳಲುತ್ತಿದ್ದು, ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ
- Advertisement -