- Advertisement -
- Advertisement -
ಚಿಕ್ಕಮಗಳೂರು: ಕಳೆದ 6 ತಿಂಗಳ ಹಿಂದೆ ದತ್ತಪೀಠದ ಹೋಮ-ಹವನ ನಡೆಯುವ ಜಾಗದಲ್ಲಿ ಬಿರಿಯಾನಿ ಪಾರ್ಟಿ ಮಾಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ದತ್ತಪೀಠದ ಹೋಮ-ಹವನ ನಡೆಯುವ ತಾತ್ಕಾಲಿಕ ಶೆಡ್ನಲ್ಲಿ ಮಾಂಸಹಾರ ಸೇವನೆಯು ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.
ಹೋಮಕ್ಕೆಂದು ನಿರ್ಮಿಸಿದ ಶೆಡ್ ನಲ್ಲಿ ಮಾಂಸಹಾರ ಸೇವನೆ ಮಾಡಲಾಗಿದ್ದು, ಕಳೆದ 6 ತಿಂಗಳ ಹಿಂದೆ ಬಿರಿಯಾನಿ ಪಾರ್ಟಿ ಮಾಡಲಾಗಿತ್ತು. ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.
- Advertisement -