Wednesday, May 8, 2024
Homeಕರಾವಳಿಅಂಬೇಡ್ಕರ್ ಜನ್ಮ ಜಯಂತಿಯನ್ನು ಸರಳವಾಗಿ ಆಚರಿಸಿದ ಶಾಸಕ ಹರೀಶ್ ಪೂಂಜ

ಅಂಬೇಡ್ಕರ್ ಜನ್ಮ ಜಯಂತಿಯನ್ನು ಸರಳವಾಗಿ ಆಚರಿಸಿದ ಶಾಸಕ ಹರೀಶ್ ಪೂಂಜ

spot_img
- Advertisement -
- Advertisement -

ಬೆಳ್ತಂಗಡಿ: ಕ್ರಾಂತಿಸೂರ್ಯ ಡಾ. ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಅವರ ಜನ್ಮ ಜಯಂತಿಯನ್ನು ಶಾಸಕ ಹರೀಶ್ ಪೂಂಜ ಅತಿ ಸರಳ ರೀತಿಯಲ್ಲಿ ಆಚರಿಸಿದರು.
ಶಾಸಕರ ಕಚೇರಿ ಶ್ರಮಿಕದಲ್ಲಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಸರಳವಾಗಿ ಗೌರವ ಸಲ್ಲಿಸಲಾಯಿತು.

- Advertisement -
spot_img

Latest News

error: Content is protected !!