- Advertisement -
- Advertisement -
ಚಾರ್ಮಾಡಿ : ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ಮರ ಬಿದ್ದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತು. ಹೀಗಾಗಿ ಒಂದು ಗಂಟೆಗೂ ಹೆಚ್ಚು ಕಾಲ ಅಂಬುಲೆನ್ಸ್ ಈ ಮಾರ್ಗದಲ್ಲಿ ಸಿಕ್ಕಿಹಾಕಿಕೊಂಡಿತ್ತು.
ಸ್ಥಳೀಯರು ಹಾಗೂ ಆಂಬುಲೆನ್ಸ್ ಚಾಲಕರು ಮರವನ್ನು ತೆರವುಗೊಳಿಸಿದ್ದಾರೆ. ಒಂದು ವಾರದಿಂದ ಈ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು ಜನ ಹೈರಾಣಾಗಿದ್ದಾರೆ.
- Advertisement -