- Advertisement -
- Advertisement -
ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಅಮಿತ್ ಶಾ ಆ.3 ಮತ್ತು 4 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಹಾಗೇ ಪ್ರವೀಣ್ ನೆಟ್ಟಾರು ಮನೆಗೂ ಭೇಟಿ ನೀಡಬಹುದು ಅಂತ ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. ಕೇಂದ್ರ ಗೃಹ ಸಚಿವಾಲಯವು ಪ್ರವೀಣ್ ಮನೆ ಭೇಟಿಯ ಬಗ್ಗೆ ಖಚಿತಪಡಿಸಿಲ್ಲ.
- Advertisement -