Wednesday, May 15, 2024
Homeಕರಾವಳಿಉಡುಪಿಕುಂದಾಪುರ: ಛಾಯಾಗ್ರಾಹಕ ಅಮೃತ್ ಬೀಜಾಡಿಗೆ ಒಲಿದ ಅಂತರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ 

ಕುಂದಾಪುರ: ಛಾಯಾಗ್ರಾಹಕ ಅಮೃತ್ ಬೀಜಾಡಿಗೆ ಒಲಿದ ಅಂತರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ 

spot_img
- Advertisement -
- Advertisement -

ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರದ ಛಾಯಾಗ್ರಾಹಕ ಅಮೃತ್ ಬೀಜಾಡಿ ಅವರಿಗೆ ಮೊದಲ ಬಾರಿಗೆ ಅಂತರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ ಜೊತೆಗೆ ಚಿನ್ನದ ಪದಕ ದೊರಕಿದೆ.

ಇತ್ತೀಚಿಗೆ ಕೊಲ್ಕತ್ತಾದಲ್ಲಿ ನಡೆದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಅಮೃತ್ ಬೀಜಾಡಿ ಭಾಗವಹಿಸಿದ್ದರು. ಆ ಸ್ಪರ್ಧೆಯಲ್ಲಿ ಕೇರಳದಲ್ಲಿ ಸೆರೆಹಿಡಿದಿದ್ದ “ಥೈಯಂ” ಛಾಯಾಚಿತ್ರಕ್ಕೆ ಎಫ್ ಎಸ್ ಗೋಲ್ಡ್ ಮೆಡಲ್ ಮತ್ತು 8 ಎಕ್ಸೆಪ್ಟೆನ್ಸ್ ಪ್ರಶಸ್ತಿಗಳು ದೊರಕಿವೆ.

- Advertisement -
spot_img

Latest News

error: Content is protected !!