- Advertisement -
- Advertisement -
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರದ ಛಾಯಾಗ್ರಾಹಕ ಅಮೃತ್ ಬೀಜಾಡಿ ಅವರಿಗೆ ಮೊದಲ ಬಾರಿಗೆ ಅಂತರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ ಜೊತೆಗೆ ಚಿನ್ನದ ಪದಕ ದೊರಕಿದೆ.
ಇತ್ತೀಚಿಗೆ ಕೊಲ್ಕತ್ತಾದಲ್ಲಿ ನಡೆದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಅಮೃತ್ ಬೀಜಾಡಿ ಭಾಗವಹಿಸಿದ್ದರು. ಆ ಸ್ಪರ್ಧೆಯಲ್ಲಿ ಕೇರಳದಲ್ಲಿ ಸೆರೆಹಿಡಿದಿದ್ದ “ಥೈಯಂ” ಛಾಯಾಚಿತ್ರಕ್ಕೆ ಎಫ್ ಎಸ್ ಗೋಲ್ಡ್ ಮೆಡಲ್ ಮತ್ತು 8 ಎಕ್ಸೆಪ್ಟೆನ್ಸ್ ಪ್ರಶಸ್ತಿಗಳು ದೊರಕಿವೆ.
- Advertisement -