Saturday, May 18, 2024
Homeಕರಾವಳಿಉಡುಪಿಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಆ್ಯಂಬುಲೆನ್ಸ್‌ನಲ್ಲಿ ಆಕಸ್ಮಿಕ ಬೆಂಕಿ: ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ...

ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಆ್ಯಂಬುಲೆನ್ಸ್‌ನಲ್ಲಿ ಆಕಸ್ಮಿಕ ಬೆಂಕಿ: ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ದಳ

spot_img
- Advertisement -
- Advertisement -

ಉಡುಪಿ: ರಾತ್ರಿ ವೇಳೆ ಭಾರೀ ಮಳೆಯ ವೇಳೆ ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಖಾಸಗಿ ಆ್ಯಂಬುಲೆನ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕಲಂಕ ಜಂಕ್ಷನ್ ಬಳಿ ನಡೆದಿದೆ.

ದೃಷ್ಟವಶಾತ್ ರೋಗಿಗಳು ಯಾರೂ ಇರಲಿಲ್ಲ. ಈ ವೇಳೆ ಚಾಲಕ ಆ್ಯಂಬುಲೆನ್ಸ್ ನಿಲ್ಲಿಸಿದ್ದು ಬೆಂಕಿ ಮತ್ತಷ್ಟು ಆವರಿಸಿದೆ. ಕೂಡಲೇ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದಾಗಿ ಕೆಲ ಹೊತ್ತು ಟ್ರಾಫಿಕ್ ದಟ್ಟಣೆ ಉಂಟಾಯಿತು.

- Advertisement -
spot_img

Latest News

error: Content is protected !!