- Advertisement -
- Advertisement -
ಬಂಟ್ವಾಳ: ಆಕಸ್ಮಿಕ ಬೆಂಕಿಯಿಂದ ಮನೆಯ ಅಡುಗೆ ಕೋಣೆ, ದಾಸ್ತಾನು ಕೊಠಡಿ ಸುಟ್ಟು ಭಸ್ಮವಾದ ಘಟನೆ ನಿನ್ನೆ ತಡರಾತ್ರಿ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿಯಲ್ಲಿ ನಡೆದಿದೆ.
ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
- Advertisement -