- Advertisement -
- Advertisement -
ದೆಹಲಿ: ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ನಲ್ಲಿ ಖಾಸಗಿ ದೂರುದಾರರೊಬ್ಬರು ಪ್ರಶ್ನಿಸಿದ್ದಾರೆ.
ಕನಕರಾಜು ಎನ್ನುವ ವ್ಯಕ್ತಿಯೊಬ್ಬರು ವಕೀಲ ಅಶೋಕ್ ಪಾಣಿಗ್ರಾಹಿ ಅವರ ಮೂಲಕ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಮುಂಗೆ ಖಾಸಗಿ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.
- Advertisement -