Sunday, June 29, 2025
Homeಚಿಕ್ಕಮಗಳೂರುದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಯತ್ನ: ರಸ್ತೆಯಲ್ಲಿ ಮೊಳೆಗಳನ್ನು ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಯತ್ನ: ರಸ್ತೆಯಲ್ಲಿ ಮೊಳೆಗಳನ್ನು ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

spot_img
- Advertisement -
- Advertisement -

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಇಂದಿನಿಂದ ದತ್ತ ಜಯಂತಿಗೆ ಚಾಲನೆ ನೀಡಿದ್ದು, ಮೊದಲ ದಿನವಾದ ಇಂದು ಅನುಸೂಯ ಜಯಂತಿ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ದತ್ತಪೀಠಕ್ಕೆ ತೆರಳಿ ಅನುಸೂಯ ದೇವಿಯ ದರ್ಶನವನ್ನು ಮಹಿಳೆಯರು ಪಡೆಯಲು ಸಿದ್ಧರಾಗಿದ್ದರು. ಈ ವೇಳೆ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ರಸ್ತೆಯಲ್ಲಿರುವ ಕೈಮಾರ ಚೆಕ್ ಪೋಸ್ಟ್‍ನಿಂದ ದತ್ತಪೀಠದ ರಸ್ತೆಯ ಉದ್ದಕ್ಕೂ ಮೊಳೆಗಳನ್ನು ಹಾಕಿರುವುದು ಕಂಡುಬಂದಿದೆ. ರಸ್ತೆಯಲ್ಲಿ ಮೊಳೆಗಳನ್ನು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!