Tuesday, April 30, 2024
Homeಕರಾವಳಿಬೆಳ್ತಂಗಡಿ: ಕೃಷಿತೋಟಗಳಿಗೆ ನುಗ್ಗಿದ ಕಾಡಾನೆ: ಅಪಾರ ಪ್ರಮಾಣದ ನಷ್ಟ

ಬೆಳ್ತಂಗಡಿ: ಕೃಷಿತೋಟಗಳಿಗೆ ನುಗ್ಗಿದ ಕಾಡಾನೆ: ಅಪಾರ ಪ್ರಮಾಣದ ನಷ್ಟ

spot_img
- Advertisement -
- Advertisement -

ಬೆಳ್ತಂಗಡಿ: ಕೃಷಿತೋಟಗಳಿಗೆ ಕಾಡಾನೆಗಳು ನುಗ್ಗಿ ದಾಂಧಲೆ ನಡೆಸಿ ಕೃಷಿಕರು ಅಪಾರ ಪ್ರಮಾಣದಲ್ಲಿ ನಷ್ಟ ಅನುಭವಿಸಿದ ಘಟನೆ ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ನಡೆದಿದೆ.

ಹೊಸಮಠ ಪರಿಸರದ ಚಂದ್ರನ್‌ ಎಂಬುವವರ ತೋಟಕ್ಕೆ ಕಾಡಾನೆಗಳು ನುಗ್ಗಿವೆ.114 ಅಡಿಕೆ ಮರಗಳು ತುಂಡಾಗಿ ಬಿದ್ದಿವೆ. ಅರಣ್ಯ ಇಲಾಖೆ ಸಿಬ್ಬಂದಿ ಈ ಬಗ್ಗೆ ಪರಿಶೀಲನೆ ನಡೆಸಿ ಪರಿಹಾರ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಿದೆ.

- Advertisement -
spot_img

Latest News

error: Content is protected !!