Friday, May 10, 2024
Homeಕರಾವಳಿಉಡುಪಿಉಡುಪಿ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ

ಉಡುಪಿ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ

spot_img
- Advertisement -
- Advertisement -

ಉಡುಪಿ: ಪತಿಯ ಮರಣಾನಂತರ ಮಾನಸಿಕ ಖಿನ್ನತೆ ಉಲ್ಬಣಗೊಂಡು ಹೆರ್ಗ ಗ್ರಾಮದ ಈಶ್ವರನಗರ ನಿವಾಸಿ ಸುಮತಿ(72) ಎಂಬುವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನೇಕ ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ವರ್ಷ ಇವರ ಪತಿ ಅನಾರೋಗ್ಯದಿಂದ ಮೃತಪಟ್ಟಿದ್ದು, ಬಳಿಕ ಮಾನಸಿಕ ಖಿನ್ನತೆ ಸಮಸ್ಯೆ ಉಲ್ಬಣಗೊಂಡಿತ್ತು. 25 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

- Advertisement -
spot_img

Latest News

error: Content is protected !!