- Advertisement -
- Advertisement -
ಕಡಬ: ಕಡಬ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಅನಂತ ಪ್ರಭು ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ತಹಶೀಲ್ದಾರ್ ಆಗಿದ್ದ ಜಾನ್ ರಾಡ್ರಿಗಸ್ ಅವರನ್ನು ಕೃಷಿ ಇಲಾಖೆಯ ಅಧೀನ ಕಾರ್ಯದರ್ಶಿಯಾಗಿ ಮುಂಭಡ್ತಿ ಪಡೆದು ವರ್ಗಾವಣೆಯಾಗಿದ್ದಾರೆ.
- Advertisement -