Monday, May 13, 2024
Homeಕರಾವಳಿಬೆಳ್ತಂಗಡಿ: ಕೃಷಿಕ ಅಂತರ ಸಂಪತ್ ರಾಜ್ ಕೆ ಭಟ್ ನಿಧನ

ಬೆಳ್ತಂಗಡಿ: ಕೃಷಿಕ ಅಂತರ ಸಂಪತ್ ರಾಜ್ ಕೆ ಭಟ್ ನಿಧನ

spot_img
- Advertisement -
- Advertisement -

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಸಮೀಪದ ಅಂತರ ನಿವಾಸಿ ಸಂಪತ್ ರಾಜ್ ಕೆ ಭಟ್  ಅವರು ಮಂಗಳವಾರ ಸ್ವಗೃಹದಲ್ಲಿ  ನಿಧನರಾಗಿದ್ದಾರೆ. ಅವರಿಗೆ  68 ವರ್ಷ ವಯಸ್ಸಾಗಿತ್ತು.

ಕೃಷಿಕರಾಗಿದ್ದ ಅವರು ಈ ಹಿಂದೆ ಮೈಸೂರಿನ  ಹೋಟೆಲೊಂದರಲ್ಲಿ 40ಕ್ಕೂ ಅಧಿಕ ವರ್ಷ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಮ್ಯಾನೇಜರ್ ಆಗಿ ನಿವೃತ್ತಿ ಹೊಂದಿದ್ದರು. ಆ ಬಳಿಕ ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜನಾನುರಾಗಿಯಾಗಿದ್ದ ಸಂಪತ್ ರಾಜ್ ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!