Monday, April 29, 2024
Homeಕರಾವಳಿಬೆಳ್ತಂಗಡಿಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಮಂಜೂರು ಮಾಡುವಂತೆ ಸಚಿವರಿಗೆ ಮನವಿ

ಬೆಳ್ತಂಗಡಿಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಮಂಜೂರು ಮಾಡುವಂತೆ ಸಚಿವರಿಗೆ ಮನವಿ

spot_img
- Advertisement -
- Advertisement -

ಬೆಳ್ತಂಗಡಿಯಲ್ಲಿ ಇಂದು ನಡೆದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರಾವ್ ರವರ ಜನತಾ ದರ್ಶನ ಕಾರ್ಯಕ್ರಮದಲ್ಲಿ  ಬೆಳ್ತಂಗಡಿಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಮಂಜೂರು ಮಾಡುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ  ಶಾಸಕರಾದ ಹರೀಶ್ ಪೂಂಜ,  ಎಂಎಲ್ಸಿ ಹರೀಶ್ ಕುಮಾರ್ , ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ. ಎಸ್, ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೋಸರ್, ಕಾರ್ಯಕಾರಿ ಸಮಿತಿ ಸದಸ್ಯ ಮನೋಹರ ಕುಮಾರ್, ಇಳಂತಿಲ, ಸಂತೋಷ್ ಕುಮಾರ್ ಮತ್ತು ಕೇಶವ ಪಿ ಬೆಳಾಲು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!