- Advertisement -
- Advertisement -
ಬೆಳ್ತಂಗಡಿ; ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾದ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ.
ಸಂಚಾಲಕರಾಗಿ ಕಿರಣ್ ಒಳಸರಿ ಚಾರ್ಮಾಡಿ, ಸಹಸಂಚಾಲಕರಾಗಿ ದಿನೇಶ್ ಕುಂಜರ್ಪ, ಸದಸ್ಯರುಗಳಾಗಿ ಭರತ್ ಪುದುವೆಟ್ಟು,ನರೇಂದ್ರ ನೆರಿಯ, ಲೋಕೇಶ್ ಶೆಟ್ಟಿ ಕಕ್ಕಿಂಜೆ ಇವರು ನೇಮಕಗೊoಡಿದ್ದಾರೆ.
- Advertisement -