- Advertisement -
- Advertisement -
ಬೆಳ್ತಂಗಡಿ; ಲಾಯಿಲ ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್,ಸಹ ಸಂಚಾಲಕರಾಗಿ ರಂಜಿತ್ ಶೆಟ್ಟಿ ಕಿಲ್ಲೂರು, ಸದಸ್ಯರುಗಳಾಗಿ ತೀರ್ಥಪ್ರಸಾದ ದಿಡುಪೆ ,ಶೈಲೇಶ್ ಗೌಡ ಮನ್ನಡ್ಕ ಇಂದಬೆಟ್ಟು,ಜಯಂತ್ ಓಡಿಕಾರ್ ನಾವೂರು ಇವರು ನೇಮಕಗೊಂಡಿದ್ದಾರೆ.
- Advertisement -