- Advertisement -
- Advertisement -
ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ತಾ.05ನೇ ಬುಧವಾರ ರಾತ್ರಿ ಭಂಡಾರಯೇರಿ ಮರುದಿನ ತಾ.06ನೇ ಗುರುವಾರ ಬೆಳಿಗ್ಗೆ ನಡೆಯಲಿರುವುದು.
ಆ ಪ್ರಯುಕ್ತ ಪೂರ್ವ ಪದ್ಧತಿಯಂತೆ ಚಪ್ಪರ ಮುಹೂರ್ತ ಮತ್ತು ಹಾಳೆಗೆ ಹೋಗುವ ಕಾರ್ಯಕ್ರಮ ಕ್ಷೇತ್ರದ ತಂತ್ರಿಗಳಾದ ಪಳನೀರು ಅನಂತ ಭಟ್ಟರ ಪೌರೋಹಿತ್ಯದೊಂದಿಗೆ ನಡೆಯಿತು.
ಈ ಸಂದರ್ಭದಲ್ಲಿ ನರೇಂದ್ರ ರೈ ನೆಲ್ತೊಟ್ಟು, ಗುಡ್ಡ ಶೆಟ್ಟಿ ಯಾನೆ ರತ್ನಾಕರ ಭಂಡಾರಿ, ನಾರಾಯಣ ಆಳ್ವ ಕೊಡಾಜೆ, ಜಗನ್ನಾಥ ಚೌಟ ಬದಿಗುಡ್ಡೆ, ಬಾಲಕೃಷ್ಣ ಆಳ್ವ ಕೊಡಾಜೆ, ಸುದೀಪ್ ಕುಮಾರ್ ಶೆಟ್ಟಿ ಕೊಡಾಜೆ, ರಾಮಚಂದ್ರ ಪೂಜಾರಿ ಪಾದೆ, ಲೋಕೇಶ್ ಬಂಗೇರ ಪಲ್ಲತ್ತಿಲ ಮತ್ತಿತರರು ಉಪಸ್ಥಿತರಿದ್ದರು.
- Advertisement -