Thursday, May 2, 2024
Homeಕರಾವಳಿಚಾರ್ಮಾಡಿ ಗ್ರಾ.ಪಂ ಗೆ 'ಆಪ್ತರಕ್ಷಕ' ವಾಹನ ಹಸ್ತಾಂತರ

ಚಾರ್ಮಾಡಿ ಗ್ರಾ.ಪಂ ಗೆ ‘ಆಪ್ತರಕ್ಷಕ’ ವಾಹನ ಹಸ್ತಾಂತರ

spot_img
- Advertisement -
- Advertisement -

ಬೆಳ್ತಂಗಡಿ: ಉಜಿರೆ ‘ಬದುಕು ಕಟ್ಟೋಣ ಬನ್ನಿ ತಂಡ ‘ ಮತ್ತು ‘ಬೆಳ್ತಂಗಡಿ ರೋಟರಿ ಕ್ಲಬ್ ‘ಸಹಯೋಗದಲ್ಲಿ ಇಂದು ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಂದು “ಆಪ್ತರಕ್ಷಕ” ವಾಹನ ಗ್ರಾ.ಪಂ ಅಧ್ಯಕ್ಷ ಕೆ.ವಿ.ಪ್ರಸಾದ್ ಮತ್ತು ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ ಇವರಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಲಾಯಿತು. ಚಾರ್ಮಾಡಿ ಗ್ರಾ.ಪಂ ವ್ಯಾಪ್ತಿಯ 9 ಜನ ಆಶಾ ಕಾರ್ಯಕರ್ತೆಯರಿಗೆ ಗೌರವಿಸಿ ಕಿಟ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ಕೆ.ವಿ.ಪ್ರಸಾದ್ , ಬೆಳ್ತಂಗಡಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಶರತ್ ಕೃಷ್ಣ ಪಡ್ವೇಟ್ನಾಯ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಮತ್ತು ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ , ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರು ಶಶಿಧರ್ ಕಲ್ಮಂಜ ,ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಶ್ರೀಧರ್.ಕೆ.ವಿ, ಅಬೂಬಕ್ಕರ್ ರೋಟರಿ ಕ್ಲಬ್, ಚಾರ್ಮಡಿ ಗ್ರಾ.ಪಂ ಕಾರ್ಯದರ್ಶಿ ಲಕ್ಷ್ಮೀ ಬಾಯ್, ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಮತ್ತಿತರರು ಭಾಗವಹಿಸಿದರು.

- Advertisement -
spot_img

Latest News

error: Content is protected !!