Sunday, February 16, 2025
Homeಅಪರಾಧಪವಿತ್ರ ಗೌಡ ತಾಯಿಯಿಂದ ನಟ ದರ್ಶನ್ ಹೆಸರಲ್ಲಿ ಅರ್ಚನೆ

ಪವಿತ್ರ ಗೌಡ ತಾಯಿಯಿಂದ ನಟ ದರ್ಶನ್ ಹೆಸರಲ್ಲಿ ಅರ್ಚನೆ

spot_img
- Advertisement -
- Advertisement -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸಿ, ಇದೀಗ ಜಾಮೀನು ಮೇಲೆ ಬಿಡುಗಡೆಗೊಂಡಿರುವ ಪವಿತ್ರಾ ಗೌಡ ತಲಘಟ್ಟಪುಪುರದ ವಜ್ರ ಮುನೇಶ್ವರ ದೇವಸ್ಥಾನಕ್ಕೆ ತಾಯಿ ಜೊತೆ ಭೇಟಿ ನೀಡಿದ್ದಾರೆ.

ಪವಿತ್ರಾ ತಾಯಿ ಈ ವೇಳೆ ದರ್ಶನ್ ಹೆಸರಲ್ಲಿ ಅರ್ಚನೆ ಮಾಡಿಸಿದ್ದಾರೆ. ಪವಿತ್ರಾ ಕುಟುಂಬ ಸಹಿತ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇಗುಲದಲ್ಲಿ ಪವಿತ್ರಾ ಕಣ್ಣೀರಿಟ್ಟಿದ್ದಾರೆ ಎಂದು ಹೇಳಲಾಗಿದೆ. 

ಇನ್ನು ಅವರು ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಇದೀಗ ಆರ್‌ಆರ್ ನಗರದ ನಿವಾಸದತ್ತ ಪವಿತ್ರಾ ಕುಟುಂಬ ತೆರಳಿದ್ದಾರೆ.

- Advertisement -
spot_img

Latest News

error: Content is protected !!