Friday, June 27, 2025
Homeಕರಾವಳಿಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ದಂಪತಿ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ದಂಪತಿ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ : ಕನ್ನಡದ ಗಾಯಕ& ನಿರ್ದೇಶಕ ಅರ್ಜುನ್ ಜನ್ಯ ಪತ್ನಿ ಗೀತಾ ಆ.10 ರಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು.

ಅರ್ಜುನ್ ಜನ್ಯ ದಂಪತಿ ದೇವರ ದರ್ಶನಕ್ಕೆ ಧರ್ಮಸ್ಥಳ ದೇವಾಲಯ ಮ್ಯಾನೇಜರ್ ಪಾರ್ಶ್ವನಾಥ ಸಹಕರಿಸಿದರು.

- Advertisement -
spot_img

Latest News

error: Content is protected !!