Tuesday, April 30, 2024
Homeಅಪರಾಧಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಶಾಸಕ ಸೇರಿದಂತೆ ನಾಲ್ವರು ಅರೆಸ್ಟ್...!

ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಶಾಸಕ ಸೇರಿದಂತೆ ನಾಲ್ವರು ಅರೆಸ್ಟ್…!

spot_img
- Advertisement -
- Advertisement -

ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಶಾಸಕ ಕೆ. ವಿ. ಕುಞರಾಮನ್ ಸೇರಿದಂತೆ ನಾಲ್ವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.

ಕುಞರಾಮನ್ ಅಲ್ಲದೆ ಸಿಪಿಎಂ ಪಾಕಂ ಸಮಿತಿ ಕಾರ್ಯದರ್ಶಿ ರಾಘವನ್ ವೆಳ್ಳತ್ತೋಳಿ , ಗೋಪಾಲ್ , ಸಂದೀಪ್ ವೆಳ್ಳತ್ತೋಳಿ , ಭಾಸ್ಕರನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ, ಬುಧವಾರ ಐವರು ಸಿಪಿಎಂ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.

ಇದರಿಂದ ಸಿಬಿಐ ತನಿಖೆ ಕೈಗೆತ್ತಿಕೊಂಡ ಬಳಿಕ ಹತ್ತು ಮಂದಿಯನ್ನು ಬಂಧಿಸಿದ್ದು , ಈ ಹಿಂದೆ ಕ್ರೈಂ ಬ್ರಾಂಚ್ 14 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಇದರಿಂದ ಈ ಅವಳಿ ಕೊಲೆಯಲ್ಲಿ 24 ಮಂದಿ ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!