Sunday, May 19, 2024
Homeತಾಜಾ ಸುದ್ದಿರಾಜ್ಯಕ್ಕೆ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳ ತಂಡ ಆಗಮನ: ಚುನಾವಣಾ ಪೂರ್ವ ತಯಾರಿ ಪರಿವೀಕ್ಷಣೆ

ರಾಜ್ಯಕ್ಕೆ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳ ತಂಡ ಆಗಮನ: ಚುನಾವಣಾ ಪೂರ್ವ ತಯಾರಿ ಪರಿವೀಕ್ಷಣೆ

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023 ರ ಚುನಾವಣಾ ಪೂರ್ವ ತಯಾರಿ ಪರಿವೀಕ್ಷಣೆಗಾಗಿ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ನೇತೃತ್ವದ ತಂಡ ರಾಜ್ಯಕ್ಕೆ ಆಗಮಿಸಿದೆ.

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹಿರಿಯ ಅಧಿಕಾರಿಗಳ ತಂಡವನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್‌ ಮೀನಾ ಸ್ವಾಗತಿಸಿದರು.

- Advertisement -
spot_img

Latest News

error: Content is protected !!