- Advertisement -
- Advertisement -
ಮಂಗಳೂರು: ಸದ್ಯ ಜೆಪಿ ನಡ್ಡಾ ಭೇಟಿ ಹಿನ್ನೆಲೆ ಮಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ.
ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಮಂಗಳೂರಿನ
ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬಳಿಕ ಜೆ ಪಿ ನಡ್ಡಾರೊಂದಿಗೆ ಉಡುಪಿಗೆ ತೆರಳಿದ್ದಾರೆ ಎನ್ನಲಾಗಿದೆ.
- Advertisement -