Sunday, June 29, 2025
HomeUncategorizedಮಂಗಳೂರು: ಕರ್ತವ್ಯಕ್ಕೆ ತೆರಳಿದ್ದ ಎಎಸ್‌ಐ ರಸ್ತೆ ಅಪಘಾತದಲ್ಲಿಸಾವು

ಮಂಗಳೂರು: ಕರ್ತವ್ಯಕ್ಕೆ ತೆರಳಿದ್ದ ಎಎಸ್‌ಐ ರಸ್ತೆ ಅಪಘಾತದಲ್ಲಿಸಾವು

spot_img
- Advertisement -
- Advertisement -

ಮಂಗಳೂರು: ಮಂಗಳೂರು: ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ, ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಮೃತ ಪಟ್ಟ ಘಟನೆ ಶುಕ್ರವಾರ ನಡೆದಿದೆ.


ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಸದಾಶಿವ ಮೃತ ದುರ್ದೈವಿ.


ರೈತರಿಂದ ವಿದ್ಯುತ್ ಕಚೇರಿಗೆ ಮುತ್ತಿಗೆ-ಆಕ್ರೋಶ ಕರ್ತವ್ಯದ ವೇಳೆ ಬುಲೆಟ್‌ನಲ್ಲಿ ತೆರಳುತ್ತಿರುವ ಸಂದರ್ಭ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!