Monday, June 30, 2025
HomeಅಪರಾಧBREAKING NEWS : ಬಂಟ್ವಾಳ: ಹಣ ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ದಾಳಿ‌ ನಡೆಸಿದ ಬಂಟ್ವಾಳ...

BREAKING NEWS : ಬಂಟ್ವಾಳ: ಹಣ ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ದಾಳಿ‌ ನಡೆಸಿದ ಬಂಟ್ವಾಳ ಎಎಸ್ಪಿ…! 8 ಮಂದಿ ಪೊಲೀಸರ ವಶಕ್ಕೆ…!

spot_img
- Advertisement -
- Advertisement -

ಬಂಟ್ವಾಳ: ಬಿ ಮೂಡ ಗ್ರಾಮದ ಪೊನ್ನೋಡಿ‌ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎಎಸ್ಪಿ ಹಿಮಾಂಶು ರಜಪೂತ್ ಮತ್ತು ತಂಡ ಮಫ್ತಿಯಲ್ಲಿ ದಾಳಿ‌ಮಾಡಿದ್ದಾರೆ.

ದಾಳಿ ವೇಳೆ 8 ಮಂದಿಯನ್ನು ಸ್ಥಳದಲ್ಲೇ ಬಂಧಿಸಿದ್ದಾರೆ ಹಾಗು ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.

ಮುಂದಿನ ತನಿಖೆಗಾಗಿ ಪ್ರಕರಣವನ್ನು ಬಂಟ್ವಾಳ‌ ನಗರ ಠಾಣಾ ಪೋಲಿಸರಿಗೆ ಹಸ್ತಾಂತರಿಸಿದ್ದಾರೆ.

- Advertisement -
spot_img

Latest News

error: Content is protected !!