- Advertisement -
- Advertisement -
ಬಂಟ್ವಾಳ: ಬಿ ಮೂಡ ಗ್ರಾಮದ ಪೊನ್ನೋಡಿ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎಎಸ್ಪಿ ಹಿಮಾಂಶು ರಜಪೂತ್ ಮತ್ತು ತಂಡ ಮಫ್ತಿಯಲ್ಲಿ ದಾಳಿಮಾಡಿದ್ದಾರೆ.
ದಾಳಿ ವೇಳೆ 8 ಮಂದಿಯನ್ನು ಸ್ಥಳದಲ್ಲೇ ಬಂಧಿಸಿದ್ದಾರೆ ಹಾಗು ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
ಮುಂದಿನ ತನಿಖೆಗಾಗಿ ಪ್ರಕರಣವನ್ನು ಬಂಟ್ವಾಳ ನಗರ ಠಾಣಾ ಪೋಲಿಸರಿಗೆ ಹಸ್ತಾಂತರಿಸಿದ್ದಾರೆ.
- Advertisement -