- Advertisement -
- Advertisement -
ಬೆಳ್ತಂಗಡಿ: ಚುನಾವಣಾ ಪ್ರಚಾರ ನಿಮಿತ್ತ ಬೆಳ್ತಂಗಡಿ ತಾಲ್ಲೂಕಿಗೆ ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಾಂತ್ ಬಿಸ್ವಾ ಶರ್ಮಾ ಆಗಮಿಸಿದ್ದಾರೆ.
ಅವರನ್ನು ಇಂದು ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ಅವರು ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರೊಂದಿಗೆ ಸ್ವಾಗತಿಸಿದರು.
- Advertisement -