- Advertisement -
- Advertisement -
ಬೆಳ್ಳಾರೆ: ಕೊಡಿಯಾಲದ ಕಲ್ಪಣೆ ಎಂಬಲ್ಲಿ ಮದ್ಯದ ನಶೆಯಲ್ಲಿದ್ದ ಮಗನೊಬ್ಬ ಹೆತ್ತ ತಂದೆ-ತಾಯಿಯ ಮೇಲೆಯೇ ಕತ್ತಿಯಿಂದ ದಾಳಿ ನಡೆಸಿದ ಘಟನೆ ನಡೆದಿದೆ.
ಆರೋಪಿಯು ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಧರ್ಮಾವತಿ ದಂಪತಿ ಪುತ್ರ.
ಗಂಭೀರವಾಗಿ ಗಾಯಗೊಂಡಿರುವ ತಂದೆ-ತಾಯಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕೃತ್ಯವೆಸಗಲಾಗಿದೆ ಎನ್ನಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಗನನ್ನು ಪೊಲೀಸರು ಬಂದಿಸಿದ್ದಾರೆ.
- Advertisement -