- Advertisement -
- Advertisement -
ಮಂಗಳೂರು: ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಅತ್ತಾವರದಲ್ಲಿ ನಡೆದಿದೆ. ದಂಪತಿ ಮತ್ತು 8 ವರ್ಷದ ಮಗುವಿನ ಮೇಲೆ ಹಲ್ಲೆ ಮಾಡಲಾಗಿದೆ.
ವಿಶ್ವನಾಥ ಮತ್ತು ಅಮೃತ ಎಂಬವರು, ಬಿಪುಲ್, ಮಿಥಾರಾಯ್ ಹಾಗೂ ಅವರ ಎಂಟು ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ್ದಾರೆ. ವಿಶ್ವನಾಥ ಮತ್ತು ಅಮೃತಾ ಸೇರಿದಂತೆ ಆರು ಜನರು ಕೃತ್ಯವೆಸಗಿದ್ದು, 8 ವರ್ಷದ ಮಗುವಿಗೆ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
- Advertisement -