Wednesday, June 3, 2026
Homeಕರಾವಳಿರಾಜ್ಯಪಾಲರನ್ನು ಭೇಟಿ ಮಾಡಿದ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್

ರಾಜ್ಯಪಾಲರನ್ನು ಭೇಟಿ ಮಾಡಿದ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್

- Advertisement -
- Advertisement -

ಬೆಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ.‌ ಖಾದರ್ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ.

ಇಂದು ಸಂಜೆ ರಾಜಭವನದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಖಾದರ್ ಭೇಟಿ ಮಾಡಿದರು. ಈ ವೇಳೆ ನೂತನ ಸ್ಪೀಕರ್ ಆಗಿ ಆಯ್ಕೆ ಆಗಿದ್ದಕ್ಕೆ ರಾಜ್ಯಪಾಲರು ಖಾದರ್ ಅವರನ್ನು ಅಭಿನಂದಿಸಿದರು.

ಇಂದಷ್ಟೇ ವಿಧಾನಸಭೆಯ ಸ್ಪೀಕರ್ ಆಗಿ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಗೊಂಡಿದ್ದರು.

- Advertisement -

Latest News

error: Content is protected !!