Thursday, May 16, 2024
Homeಜ್ಯೋತಿಷ್ಯಶ್ರೀ ಮಹಾವಿಷ್ಣುವಿನ ಅನುಗ್ರಹದೊಂದಿದೆ ಈ ದಿನದ ರಾಶಿ ಫಲ

ಶ್ರೀ ಮಹಾವಿಷ್ಣುವಿನ ಅನುಗ್ರಹದೊಂದಿದೆ ಈ ದಿನದ ರಾಶಿ ಫಲ

spot_img
- Advertisement -
- Advertisement -

ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಪರಿಹಾರ ಶಾಸ್ತ್ರ
ನಂಬಿ ನಂಬದಿರಿ ಇದು ಸತ್ಯ. ನಿಮ್ಮ ನಂಬಿಕೆಗಳಿಗೆ ಇಲ್ಲಿ ಮೋಸವಿಲ್ಲ
ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರಬದ್ಧವಾಗಿ ಶೀಘ್ರದಲ್ಲೇ ಪರಿಹಾರ ಮಾಡಿಕೊಡುತ್ತಾರೆ
ಗುರೂಜಿ ಹನುಮಂತರಾವ್
9686487402

ಮೇಷ: ದ್ರವ್ಯ ಲಾಭ, ಬಂಧು-ಮಿತ್ರರ ಸಮಾಗಮ, ವ್ಯಾಪಾರ-ಉದ್ಯೋಗದಲ್ಲಿ ಲಾಭ, ಮನಸ್ಸಿನಲ್ಲಿ ಭಯ, ಆತಂಕ.

ವೃಷಭ: ಸ್ಥಳ ಬದಲಾವಣೆ, ಮಂಗಳ ಕಾರ್ಯ ನಡೆಯವುದು, ಅಮೂಲ್ಯ ವಸ್ತುಗಳ ಕಳೆದುಕೊಳ್ಳುವ ಸಾಧ್ಯತೆ, ಯಾರನ್ನೂ ಹೆಚ್ಚು ನಂಬಬೇಡಿ.

ಮಿಥುನ: ನಾನಾ ರೀತಿಯ ಸಂಪಾದನೆ, ಉನ್ನತ ಸ್ಥಾನಮಾನ, ಭಾಗ್ಯ ವೃದ್ಧಿ, ಮಾನಸಿಕ ನೆಮ್ಮದಿ, ಆತ್ಮೀಯರಲ್ಲಿ ದ್ವೇಷ, ಆರೋಗ್ಯದಲ್ಲಿ ವ್ಯತ್ಯಾಸ.

ಕಟಕ: ಕುಟುಂಬ ಸೌಖ್ಯ, ಸ್ತ್ರೀಯರಿಗೆ ಶುಭ, ಸುಖ ಭೋಜನ ಪ್ರಾಪ್ತಿ, ವಿವಾಹ ಯೋಗ, ಇಲ್ಲ ಸಲ್ಲದ ಅಪವಾದ.

ಸಿಂಹ: ವಿಪರೀತ ಹಣವ್ಯಯ, ಕಾರ್ಯದಲ್ಲಿ ನಿಧಾನ, ದುಃಖದಾಯಕ ಪ್ರಸಂಗ, ಗುಪ್ತ ವಿದ್ಯೆಯಲ್ಲಿ ಆಸಕ್ತಿ.

ಕನ್ಯಾ: ದ್ರವ್ಯ ನಾಶ, ಪರರಿಗೆ ವಂಚಿಸುವ ಸಾಧ್ಯತೆ, ಋಣ ಬಾಧೆ, ಪ್ರಿಯ ಜನರ ಭೇಟಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ಅಲ್ಪ ಲಾಭ, ಹಣಕಾಸು ನಷ್ಟ, ಕುಟುಂಬದಲ್ಲಿ ಕಲಹ, ಶತ್ರುಗಳಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಏರುಪೇರು.

ವೃಶ್ಚಿಕ: ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ, ಬುದ್ಧಿ ಕ್ಲೇಷ, ಕೆಲಸ ಕಾರ್ಯಗಳಲ್ಲಿ ವಿಘ್ನ, ಮಾನಸಿಕ ನೆಮ್ಮದಿ, ಸ್ವಜನರ ವಿರೋಧ.

ಧನಸ್ಸು: ಉದ್ಯೋಗದಲ್ಲಿ ಅಭಿವೃದ್ಧಿ, ವ್ಯಾಪಾರದಲ್ಲಿ ಲಾಭ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ತೀರ್ಥಯಾತ್ರೆ ದರ್ಶನ, ದೂರ ಪ್ರಯಾಣ.

ಮಕರ: ದಾಂಪತ್ಯದಲ್ಲಿ ಅನ್ಯೋನ್ಯತೆ, ಆಕಸ್ಮಿಕ ಧನ ಲಾಭ, ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ, ವಸ್ತ್ರಾಭರಣ ಖರೀದಿ ಯೋಗ.

ಕುಂಭ: ಭೂ ವ್ಯವಹಾರದಲ್ಲಿ ಲಾಭ, ವಾಹನದಿಂದ ಅನುಕೂಲ, ಹಿತ ಶತ್ರುಗಳಿಂದ ತೊಂದರೆ, ಎಲ್ಲಿ ಹೋದರೂ ಅಶಾಂತಿ, ದೇಹಾಲಸ್ಯ, ಚಂಚಲ ಮನಸ್ಸು.

ಮೀನ: ವಿದ್ಯಾರ್ಥಿಗಳಿಗೆ ಪ್ರಶಂಸೆ, ನೌಕರಿಯಲ್ಲಿ ಕಿರಿಕಿರಿ, ಹಣಕಾಸು ನಷ್ಟ, ಅಪವಾದ, ಅವಮಾನ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಋಣ ಬಾಧೆ.

- Advertisement -
spot_img

Latest News

error: Content is protected !!