Saturday, May 11, 2024
Homeಜ್ಯೋತಿಷ್ಯಗುರು ರಾಘವೇಂದ್ರ ಸ್ವಾಮಿಯ ಅನುಗ್ರಹದೊಂದಿಗೆ ಈ ದಿನದ ರಾಶಿಭವಿಷ್ಯ..

ಗುರು ರಾಘವೇಂದ್ರ ಸ್ವಾಮಿಯ ಅನುಗ್ರಹದೊಂದಿಗೆ ಈ ದಿನದ ರಾಶಿಭವಿಷ್ಯ..

spot_img
- Advertisement -
- Advertisement -

ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಪರಿಹಾರ ಶಾಸ್ತ್ರ
ನಂಬಿ ನಂಬದಿರಿ ಇದು ಸತ್ಯ. ನಿಮ್ಮ ನಂಬಿಕೆಗಳಿಗೆ ಇಲ್ಲಿ ಮೋಸವಿಲ್ಲ
ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರಬದ್ಧವಾಗಿ ಶೀಘ್ರದಲ್ಲೇ ಪರಿಹಾರ ಮಾಡಿಕೊಡುತ್ತಾರೆ
ಗುರೂಜಿ ಹನುಮಂತರಾವ್
9686487402

ಮೇಷ ರಾಶಿ
ಸಾಮಾಜಿಕ ಸಮಾರಂಭಗಳಲ್ಲಿ/ಆಚರಣೆಗಳಲ್ಲಿ ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಭಾಗಿಯಾಗುವಿರಿ. ಸ್ನೇಹಿತರಿಂದ ಸಹಾಯ ಮತ್ತು ಲಾಭವನ್ನು ನಿರೀಕ್ಷಿಸಿ. ಅವರನ್ನು ಮನರಂಜಿಸಲು ನೀವು ಖರ್ಚುಮಾಡಬೇಕಾಗಿ ಬರಬಹುದು. ಹಿರಿಯರು ವಿಶೇಷ ಪ್ರೀತಿ ಮತ್ತು ಅಕ್ಕರೆಯನ್ನು ತೋರುತ್ತಾರೆ. ನಿಮ್ಮ ಆತ್ಮೀಯತೆಯು ಉನ್ನತ ಮಟ್ಟಕ್ಕೆ ಸಾಗುವ ನಿರೀಕ್ಷೆಯಿದೆ.
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

ವೃಷಭ ರಾಶಿ:
ವಿಶೇಷವಾಗಿ ತಿರುವುಗಳಲ್ಲಿ ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದಿರಿ. ಬೇರೆಯವರ ಉದಾಸೀನತೆ ನಿಮಗೆ ಸಮಸ್ಯೆಗಳನ್ನು ಉಂಟು ಮಾಡಬಹುದು. ವಿವಾಹಿತರು ಇಂದು ತಮ್ಮ ಮಕ್ಕಳ ಅಧ್ಯಯನದ ಮೇಲೆ ಹೆಚ್ಚು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಬಿಕ್ಕಟ್ಟಿನ ಸಮಯದಲ್ಲಿ ನಿಮಗೆ ಸಹಾಯ ಮಾಡಿದ ಸಂಬಂಧಿಗಳಿಗೆ ನಿಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿ. ನಿಮ್ಮ ಸಣ್ಣ ಕೃತಜ್ಞತೆ ಅವರಿಗೆ ಚೈತನ್ಯ ನೀಡುತ್ತದೆ.
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

ಮಿಥುನ ರಾಶಿ:
ಕೆಲಸದಲ್ಲಿ ನಿತ್ರಾಣ, ಜಡತ್ವ ಮತ್ತು ನಿರಾಸಕ್ತಿಯನ್ನು ಹೊಂದಿರುವಿರಿ. ಉದರ ಸಮಸ್ಯೆ ಉಂಟಾಗಬಹುದು. ದುಂದುವೆಚ್ಚದ ಸಾಧ್ಯತೆಯಿದೆ. ವ್ಯವಹಾರವು ನಿರೀಕ್ಷೆಯಂತೆ ಸಾಗುವುದಿಲ್ಲ. ಸಹೋದ್ಯೋಗಿಗಳ ವರ್ತನೆಯು ಕಷ್ಟಕರ ರೀತಿಯಲ್ಲಿರುತ್ತದೆ ಮತ್ತು ಅಸಹಕಾರ ತೋರಬಹುದು.
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

ಕರ್ಕಾಟಕರಾಶಿ:
ಹೊಸ ಯೋಜನೆಗಳ ಪ್ರಾರಂಭವನ್ನು, ಶಸ್ತ್ರಚಿಕಿತ್ಸೆಗೆ ಒಳಗಾಗುವುದನ್ನು ತಪ್ಪಿಸಿ.ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ. ಅನೈತಿಕ ಮತ್ತು ಮೋಸದ ಆಲೋಚನೆಗಳನ್ನು ಬಿಟ್ಟುಬಿಡಿ. ಕಾನೂನುಬಾಹಿರ ಕಾರ್ಯಗಳು ಯಾವಾಗಲೂ ತೀವ್ರ ತೊಂದರೆಯನ್ನು ತರುತ್ತದೆ.
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

ಸಿಂಹ ರಾಶಿ:
ಆಧ್ಯಾತ್ಮಿಕ ಜೀವನದ ಪೂರ್ವಾಪೇಕ್ಷಿತವಾಗಿರುವಂತಹ ನಿಮ್ಮ ಮಾನಸಿಕ ಆರೋಗ್ಯವನ್ನು ಕಾಯ್ದುಕೊಳ್ಳಿ. ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ. ಸಂಬಂಧಿಕರಿಂದ ಹಣದ ಸಾಲವನ್ನು ತೆಗೆದುಕೊಂಡಿರುವ ಜನರು, ಯಾವುದೇ ಪರಿಸ್ಥಿತಿಯಲ್ಲಿಯೂ ಸಾಲವನ್ನು ಮರುಪಾವತಿ ಮಾಡಬೇಕಾಗುತ್ತದೆ.
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

ಕನ್ಯಾ ರಾಶಿ:
ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ನೀವು ಎದುರುನೋಡಬಹುದು. ದಿನಪೂರ್ತಿ ನೀವು ಹೆಚ್ಚು ಉತ್ಸಾಹದಿಂದಿರುತ್ತೀರಿ. ಎಲ್ಲವೂ ನಿಮಗೆ ಸಂತೋಷ ಮತ್ತು ಸಂತೃಪ್ತಿಯನ್ನು ನೀಡುವ ನಿರೀಕ್ಷೆಯಿದೆ. ನೀವು ಆಹ್ಲಾದಕರ ಹಾಗೂ ಉಲ್ಲಾಸದಿಂದಿರುತ್ತೀರಿ. ನೀವು ತೊಂದರೆಗೊಳಪಟ್ಟಿದ್ದರೆ, ಚೇತರಿಕೆ ಕಾಣುವಿರಿ. ಲಾಭ ಮತ್ತು ಜನಪ್ರಿಯತೆಯು ಹೆಚ್ಚಳಗೊಳ್ಳುವ ನಿರೀಕ್ಷೆಯಿದೆ.
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

ತುಲಾ ರಾಶಿ:
ಇತ್ತೀಚೆಗೆ ನಿಮ್ಮಲ್ಲಿ ಕೆಲವರು ಓವರ್ ‌ಟೈಮ್ ಮಾಡುತ್ತಿರುತ್ತಾರೆ ಹಾಗೂ ನಿಮ್ಮ ಚೈತನ್ಯ ಉಡುಗುತ್ತಿರುತ್ತದೆ – ಇಂದು ನೀವು ಒತ್ತಡ ಹಾಗೂ ಸಂದಿಗ್ಧತೆಯನ್ನು ಬಯಸುವುದಿಲ್ಲ. ನೀವು ವಿಪರೀತವಾಗಿ ಖರ್ಚು ಮಾಡುವುದನ್ನು ನಿಲ್ಲಿಸಿದಾಗ ಮಾತ್ರ ನಿಮ್ಮ ಹಣವು ನಿಮ್ಮ ಕೆಲಸಕ್ಕೆ ಬರುತ್ತದೆ, ಇಂದು ನೀವು ಈ ವಿಷಯವನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಬಹುದು. ದಿನಪೂರ್ತಿ ನೀವು ತಾಜಾ ಹಾಗೂ ಲವಲವಿಕೆಯಿಂದಿರುತ್ತೀರಿ. ತುಂಬಾ ಯೋಚಿಸಬೇಡಿ ಮತ್ತು ಚಿಂತಿಸಬೇಡಿ. ಕೇವಲ ದಿನವನ್ನು ಆನಂದಿಸಿ..
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

ವೃಶ್ಚಿಕ ರಾಶಿ:
ನಿಮ್ಮ ಒತ್ತಡವನ್ನು ನೀವು ತೊಡೆದುಹಾಕಬಹುದು. ದೀರ್ಘ ಕಾಲ ಬಾಕಿಯಿದ್ದ ಬಾಕಿಗಳು ಕೊನೆಗೂ ದೊರಕುತ್ತವೆ. ದಿನದ ಉತ್ತರಾರ್ಧದಲ್ಲಿ ನೀವು ವಿಶ್ರಾಂತಿ ತೆಗೆದುಕೊಳ್ಳಬಯಸುತ್ತೀರಿ ಮತ್ತು ನಿಮ್ಮ ಕುಟುಂಬದ ಸದಸ್ಯರೊಡನೆ ಸಮಯ ಕಳೆಯಬಯಸುತ್ತೀರಿ. ನೀವು ಇಂದು ನೈಸರ್ಗಿಕ ಸೌಂದರ್ಯದಿಂದ ವಿಸ್ಮಯಗೊಳ್ಳುವ ಸಾಧ್ಯತೆಯಿದೆ. ಆತಂಕವು ತಗ್ಗಲಿದೆ. ಸ್ನೇಹಿತರು ಮತ್ತು ಸಂಬಂಧಿಗಳು ಸ್ನೇಹಪರ ಹಾಗೂ ಸಂತೋಷದಿಂದ ವರ್ತಿಸುತ್ತಾರೆ. ಆರೋಗ್ಯವು ಕಳವಳಕ್ಕೆ ಕಾರಣವಾಗಲಿದೆ.
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

ಧನುಸ್ಸು ರಾಶಿ:
ಆಧ್ಯಾತ್ಮಜ್ಞಾನ ಮತ್ತು ಅತೀಂದ್ರಿಯಗಳ ಆಸಕ್ತಿಯಲ್ಲಿ ಇಂದು ದಿನವನ್ನು ಕಳೆಯುವ ಸಾಧ್ಯತೆಯಿದೆ ಮತ್ತು ಇದರಿಂದ ಅಗಾಧ ಸಂತೋಷವನ್ನು ಪಡೆದುಕೊಳ್ಳುವಿರಿ.ಸಹೋದರರು ಮತ್ತು ಸಹೋದರಿಯರು ಇಂದು ಸ್ನೇಹಪರ ಮತ್ತು ಆತ್ಮೀಯತೆಯಿಂದ ಇರುತ್ತಾರೆ.ಹೊಸ ಕಾರ್ಯಗಳನ್ನು ಮತ್ತು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಇಂದು ಸೂಕ್ತ ದಿನ. ಸ್ನೇಹಿತರು ಮತ್ತು ಜೊತೆಗಾರರೊಂದಿಗೆ ಖುಷಿಭರಿತ ಸ್ನೇಹಕೂಟದ ಸಂಭವವಿದೆ.
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

ಮಕರ ರಾಶಿ:
ಮುಂದೆ ಒಳ್ಳೆಯ ಸಮಯವಿರುವುದರಿಂದ ಸಂತೋಷದಿಂದಿರಿ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ನಿಮಗೆ ಕೆಟ್ಟ ಹವ್ಯಾಸಗಳ ಪ್ರಭಾವ ಬೀರಬಹುದಾದ ಕೆಟ್ಟ ಜನರಿಂದ ದೂರವಿರಿ. ಯಾರಾದರೂ ನಿಮ್ಮ ಹೆಸರು ಕೆಡಿಸಲು ಪ್ರಯತ್ನಿಸಬಹುದಾದ್ದರಿಂದ ಜಾಗರೂಕರಾಗಿರಿ. ದೇಶಿ ವ್ಯಾಪಾರಕ್ಕೆ ಸೇರಿರುವ ಜನರು, ಇಂದು ಅವರು ಅಪೇಕ್ಷಿತ ಫಲಿತಾಂಶವನ್ನು ಪಡೆಯುವ ಸಂಪೂರ್ಣ ಭರವಸೆ ಇದೆ.
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

ಕುಂಭ ರಾಶಿ:
ಗ್ರಹಗತಿಗಳು ಲಾಭ ಮತ್ತು ಪ್ರಯೋಜನಗಳನ್ನು ನೀಡುತ್ತದೆ. ಕುಟುಂಬ ಸದಸ್ಯರ ಜೊತೆ ಸಂತಸಭರಿತ ತಿರುಗಾಟಕ್ಕೆ ತೆರಳುವ ಸಾಧ್ಯತೆಯಿದೆ. ಇಂದು ನೀವು ಸ್ಪಷ್ಟ ಮನಸ್ಸು ಹಾಗೂ ಆಧ್ಯಾತ್ಮ ಸುಧಾರಿತ ಮನಸ್ಥಿತಿಯನ್ನು ಹೊಂದಿರುತ್ತೀರಿ. ಸ್ನೇಹಿತರು ಮತ್ತು ಸಂಬಂಧಿಕರಿಂದ ಉಡುಗೊರೆ ಮತ್ತು ಬಹುಮಾನಗಳು ಸಿಗಲಿದೆ. ಈ ದಿನವು ವೈವಾಹಿಕ ಸಂತೋಷವನ್ನು ನೀಡುವ ಭರವಸೆಯಿದೆ.
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

ಮೀನ ರಾಶಿ:
ಇಂದು ನಿಮ್ಮಲ್ಲಿ ಏಕಾಗ್ರತೆ ಮತ್ತು ಗಮನದ ಕೊರತೆ ಉಂಟಾಗುವ ಸಾಧ್ಯತೆಯಿದೆ. ಖಿನ್ನತೆ ಮತ್ತು ಅನಾಸಕ್ತಿ ನಿಮ್ಮನ್ನು ಕುಗ್ಗಿಸುತ್ತದೆ. ಧಾರ್ಮಿಕ ವಿಚಾರಗಳಿಗಾಗಿ ಸಾಕಷ್ಟು ಖರ್ಚು ಮಾಡಲಿದ್ದೀರಿ. ಬಂಡವಾಳ ಹೂಡಿಕೆಯ ವೇಳೆ ವಿವೇಚನೆಯಿಂದಿರುವ ಅಗತ್ಯವಿದೆ. ಮನೆಯ ಸದಸ್ಯರೊಂದಿಗೆ ಸಣ್ಣ ಸಂಘರ್ಷ ನಡೆಯುವ ಸಾಧ್ಯತೆಯಿದೆ ಮತ್ತು ನಂತರ ಅಲ್ಪಕಾಲ ದೂರವಾಗಬಹುದು. ಸಣ್ಣ ಲಾಭದಲ್ಲಿ ಸಾಗಿದ ನಂತರ ನಿಮಗೆ ಅಗಾಧ ನಷ್ಟ ಉಂಟಾಗಬಹುದು.
ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ ಗುರೂಜಿ ಹನುಮಂತರಾವ್ 9686487402

- Advertisement -
spot_img

Latest News

error: Content is protected !!