Sunday, May 5, 2024
Homeತಾಜಾ ಸುದ್ದಿಸಿದ್ದರಾಮಯ್ಯ ಹತ್ಯೆ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ಆರೋಪ :ಹೈಕೋರ್ಟ್‌ ಮೊರೆ ಹೋದ ಅಶ್ವಥ್‌ ನಾರಾಯಣ್

ಸಿದ್ದರಾಮಯ್ಯ ಹತ್ಯೆ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ಆರೋಪ :ಹೈಕೋರ್ಟ್‌ ಮೊರೆ ಹೋದ ಅಶ್ವಥ್‌ ನಾರಾಯಣ್

spot_img
- Advertisement -
- Advertisement -

ಬೆಂಗಳೂರು: ಸಿದ್ದರಾಮಯ್ಯ ಹತ್ಯೆಯ ಬಗ್ಗೆ ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಶಾಸಕ ಅಶ್ವಥ್‌ ನಾರಾಯಣ್‌ ಇದೀಗ ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಕಾರ್ಯಕ್ರಮವೊಂದರಲ್ಲಿ ಅಶ್ವಥ್‌ ನಾರಾಯಣ್‌, ಸಿದ್ದರಾಮಯ್ಯ ಕೊಲೆಗೆ ಪ್ರೇರೇಪಣೆ ನೀಡುವಂತಹ ಹೇಳಿಕೆ ನೀಡಿದ್ರು. ಈ ಸಂಬಂಧ ಮೈಸೂರಿನಲ್ಲಿ ಎಫ್​ಐಆರ್​ ದಾಖಲಾಗಿದೆ.

- Advertisement -
spot_img

Latest News

error: Content is protected !!