Friday, May 10, 2024
HomeUncategorizedಮಂಗಳೂರು:ಕಚೇರಿ ಮೇಲೆ ದಾಳಿ ಮಾಡುವ ಸಂದರ್ಭ ಎನ್ ಐ ಎ ಅಧಿಕಾರಿಗಳು ಅನಾಗರಿಕರಂತೆ ವರ್ತಿಸಿದ್ದಾರೆ; ಎಸ್​ಡಿಪಿಐ...

ಮಂಗಳೂರು:ಕಚೇರಿ ಮೇಲೆ ದಾಳಿ ಮಾಡುವ ಸಂದರ್ಭ ಎನ್ ಐ ಎ ಅಧಿಕಾರಿಗಳು ಅನಾಗರಿಕರಂತೆ ವರ್ತಿಸಿದ್ದಾರೆ; ಎಸ್​ಡಿಪಿಐ ಮುಖಂಡ ಅಥಾವುಲ್ಲ ಜೋಕಟ್ಟೆ ಆಕ್ರೋಶ

spot_img
- Advertisement -
- Advertisement -

ಮಂಗಳೂರು: ಪಿಎಫ್​ಐ, ಎಸ್​ಡಿಪಿಐ ಕಚೇರಿ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸುವ ವೇಳೆ ಅನಾಗರಿಕರಂತೆ ವರ್ತಿಸಿದ್ದಾರೆ ಎಂದು ಎಸ್​ಡಿಪಿಐ ಮುಖಂಡ ಅಥಾವುಲ್ಲ ಜೋಕಟ್ಟೆ ಆಕ್ರೋಶ ಹೊರ ಹಾಕಿದ್ದಾರೆ.

ನಡೆಸಿದ್ದಾರೆ. ಆದ್ರೆ ಈ ವೇಳೆ ಎನ್​ಐಎ ಅಧಿಕಾರಿಗಳು ಎಸ್​ಡಿಪಿಐ ಕಚೇರಿಯ ಬಾಗಿಲು ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ ಎಂದಿರುವ ಅವರು ಎನ್​ಐಎ ಇನ್ಸ್​ಪೆಕ್ಟರ್ ಷಣ್ಮುಗಂ ಅವರ ತಂಡ ದಾಳಿ ನಡೆಸಲು ಬಂದಾಗ ಕಚೇರಿಯ ಬಾಗಿಲುಗಳ ಗಾಜನ್ನು ಒಡೆದುಹಾಕಿದ್ದಾರೆ. ಕಚೇರಿಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಎನ್​ಐಎ ಅಧಿಕಾರಿಗಳು ಸರ್ಚ್ ವಾರಂಟ್ ಇಲ್ಲದೆ ಎಸ್​ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ಬಗ್ಗೆ ನಾವು ಕಾನೂನು ಹೋರಾಟ ಮಾಡಲಿದ್ದೇವೆ ಎಂದಿದ್ದಾರೆ.

- Advertisement -
spot_img

Latest News

error: Content is protected !!