- Advertisement -
- Advertisement -
ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸುವ ವೇಳೆ ಅನಾಗರಿಕರಂತೆ ವರ್ತಿಸಿದ್ದಾರೆ ಎಂದು ಎಸ್ಡಿಪಿಐ ಮುಖಂಡ ಅಥಾವುಲ್ಲ ಜೋಕಟ್ಟೆ ಆಕ್ರೋಶ ಹೊರ ಹಾಕಿದ್ದಾರೆ.
ನಡೆಸಿದ್ದಾರೆ. ಆದ್ರೆ ಈ ವೇಳೆ ಎನ್ಐಎ ಅಧಿಕಾರಿಗಳು ಎಸ್ಡಿಪಿಐ ಕಚೇರಿಯ ಬಾಗಿಲು ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ ಎಂದಿರುವ ಅವರು ಎನ್ಐಎ ಇನ್ಸ್ಪೆಕ್ಟರ್ ಷಣ್ಮುಗಂ ಅವರ ತಂಡ ದಾಳಿ ನಡೆಸಲು ಬಂದಾಗ ಕಚೇರಿಯ ಬಾಗಿಲುಗಳ ಗಾಜನ್ನು ಒಡೆದುಹಾಕಿದ್ದಾರೆ. ಕಚೇರಿಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಎನ್ಐಎ ಅಧಿಕಾರಿಗಳು ಸರ್ಚ್ ವಾರಂಟ್ ಇಲ್ಲದೆ ಎಸ್ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ಬಗ್ಗೆ ನಾವು ಕಾನೂನು ಹೋರಾಟ ಮಾಡಲಿದ್ದೇವೆ ಎಂದಿದ್ದಾರೆ.
- Advertisement -