- Advertisement -
- Advertisement -
ವಿಟ್ಲ: ವಿಜಯೋತ್ಸವ ಮೆರವಣಿಗೆಯ ವೇಳೆ ಆಟೋ ರಿಕ್ಷಾವನ್ನು ಅಡ್ಡ ದಿಡ್ಡಿಯಾಗಿ ಚಲಾಯಿಸಿದ್ದಾರೆ ಎಂದು ಆರೋಪಿಸಿ ತಂಡವೊಂದು ಆಟೋ ಚಾಲಕನಿಗೆ ಹಲ್ಲೆ ನಡೆಸಿದ ಘಟನೆ ಕನ್ಯಾನ ಸಿಂಡಿಕೇಟ್ ಬ್ಯಾಂಕ್ ಮುಂಭಾಗದಲ್ಲಿ ನಡೆದಿದೆ.
ಸಾದಿಕ್ ಹಲ್ಲೆಗೊಳಗಾದ ಆಟೋ ಚಾಲಕ. ಇದೀಗ ಅವರು ತುಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಆರೋಪಿಗಳಾದ ರಿಕ್ಷಾ ಉಮ್ಮರ್, ಭಾತಿಷ್, ಹಾರಿಸ್ ಕುಕ್ಕಾಜೆ, ಮಜೀದ್, ಕೆ ಪಿ ಅಬ್ದುಲ್ ರಹಿಮಾನ್, ಸಾಬಿತ್, ಇಸ್ಮಾಯಿಲ್ ಕುಕ್ಕಾಜೆ, ಆಸೀಫ್, ವಾಜಿಪಾಯಿ ನಾಸೀರ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
- Advertisement -