- Advertisement -
- Advertisement -
ಬಂಟ್ವಾಳ: ಇಲ್ಲಿನ ಕೆದಿಲಾಗ್ರಾಮದ ಸತ್ತಿಕಲ್ಲು ಎಂಬಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದೆ ಎಂದು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಒದಗಿಸಿದ ನಿಖರ ಮಾಹಿತಿಯಿಂದ ಪೊಲೀಸರು ನಡೆಸಿದ ದಾಳಿಯಲ್ಲಿ 3ಹೋರಿ ಕರುಗಳನ್ನು ರಕ್ಷಿಸಲಾಗಿದೆ.
ದಾಳಿವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣಾ ಎಸ್ ಐ ಹಾಗೂ ತಂಡ ದಾಳಿ ನಡೆಸಿತ್ತು. ಇದೇವೇಳೆ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಿಂದೂ ಜಾಗರಣಾ ವೇದಿಕೆ ಒತ್ತಾಯಿಸಿದೆ.
- Advertisement -