Monday, April 29, 2024
Homeಕರಾವಳಿಮಂಗಳೂರುಮಂಗಳೂರು; ಯುವತಿ ಜೊತೆ ಮಾತನಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ

ಮಂಗಳೂರು; ಯುವತಿ ಜೊತೆ ಮಾತನಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ

spot_img
- Advertisement -
- Advertisement -

ಮಂಗಳೂರು; ಯುವತಿ ಜೊತೆ ಮಾತನಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ  ಮಂಗಳೂರಿನ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ದಲ್ಲಿ ನಡೆದಿದೆ.ಭಾಸ್ಕರ್‌ ಹಲ್ಲೆಗೊಳಗಾದ ಖಾಸಗಿ ಬಸ್ ಚಾಲಕ.

ಬಸ್‌ನಲ್ಲಿ ಯುವತಿ ಜೊತೆ ಮಾತನಾಡುತ್ತಿದ್ದರೆಂಬ ಕಾರಣಕ್ಕೆ ಕೆಲವರು ಆಯುಧದಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕ ಮತ್ತು ಯುವತಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!