- Advertisement -
- Advertisement -
ಮಂಗಳೂರು; ದ.ಕ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಜನ ಸುಸ್ತಾಗಿ ಹೋಗಿದ್ದಾರೆ. ಬಹುತೇಕ ಹಳ್ಳ ಕೊಳ್ಳಗಳು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಹಾಗಾಗಿ ಆಗಸ್ಟ್ 2 (ಶುಕ್ರವಾರ)ದಂದು ಕೂಡ ಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.
- Advertisement -