Monday, June 30, 2025
Homeಕರಾವಳಿಉಡುಪಿಉಡುಪಿ: ರಿಕ್ಷಾ ಚಾಲಕ ನೇಣಿಗೆ ಶರಣು

ಉಡುಪಿ: ರಿಕ್ಷಾ ಚಾಲಕ ನೇಣಿಗೆ ಶರಣು

spot_img
- Advertisement -
- Advertisement -

ಉಡುಪಿ : ಕುಂಜಿಬೆಟ್ಟಿನ ಡಿಸಿಎಂ ಕಾಲೋನಿಯಲ್ಲಿ ರಿಕ್ಷಾ
ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ .

ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿಯ ನಿವಾಸಿ ದಯಾನಂದ ಯಾನೆ ದೈಯ್ಯು ( 45 ).

ಕುಂಜಿಬೆಟ್ಟಿನ ತನ್ನ ಪತ್ನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪತ್ನಿ ತಿಳಿಸಿದ್ದಾರೆ.

ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ .

- Advertisement -
spot_img

Latest News

error: Content is protected !!