- Advertisement -
- Advertisement -
ಉಡುಪಿ : ಕುಂಜಿಬೆಟ್ಟಿನ ಡಿಸಿಎಂ ಕಾಲೋನಿಯಲ್ಲಿ ರಿಕ್ಷಾ
ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ .
ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿಯ ನಿವಾಸಿ ದಯಾನಂದ ಯಾನೆ ದೈಯ್ಯು ( 45 ).
ಕುಂಜಿಬೆಟ್ಟಿನ ತನ್ನ ಪತ್ನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪತ್ನಿ ತಿಳಿಸಿದ್ದಾರೆ.
ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ .
- Advertisement -