- Advertisement -
- Advertisement -
ಕಡಬ; ನದಿಗೆ ಹಾರಿದ ಯುವತಿಯನ್ನು ಆಟೋ ಚಾಲಕ ರಕ್ಷಿಸಿದ ಘಟನೆ ಆಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ನಡೆದಿದೆ.
ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಹಾರಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.ಒಂದೆಡೆ ಕಾಣಿಯೂರು ಗ್ರಾಮದ ಯುವತಿ ಎನ್ನಲಾಗಿದ್ದು ಇನ್ನು ಖಚಿತ ಪಟ್ಟಿಲ್ಲ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
- Advertisement -