Tuesday, May 7, 2024
Homeಕರಾವಳಿಮಂಗಳೂರು: ಆಟೋ ರಿಕ್ಷಾ ಬಾಂಬ್‌ ಸ್ಫೋಟ ಪ್ರಕರಣ: ಗಾಯಾಳು ಆಟೋ ಚಾಲಕನಿಗೆ ಗೃಹಸಚಿವರಿಂದ ಸಹಾಯ ಧನ

ಮಂಗಳೂರು: ಆಟೋ ರಿಕ್ಷಾ ಬಾಂಬ್‌ ಸ್ಫೋಟ ಪ್ರಕರಣ: ಗಾಯಾಳು ಆಟೋ ಚಾಲಕನಿಗೆ ಗೃಹಸಚಿವರಿಂದ ಸಹಾಯ ಧನ

spot_img
- Advertisement -
- Advertisement -

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟದಲ್ಲಿ ಗಾಯಗೊಂಡ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರನ್ನು ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಈ ವೇಳೆ ಗೃಹ ಸಚಿವರು ವೈಯಕ್ತಿಕವಾಗಿ 50 ಸಾವಿರ ರೂ. ಧನಸಹಾಯ ನೀಡಿದರು.

ಈ ಸಂದರ್ಭ ಶಾಸಕ ಭರತ್ ಶೆಟ್ಟಿ, ಐಜಿಪಿ ಪ್ರವೀಣ್ ಸೂದ್, ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!