Friday, May 3, 2024
Homeಕರಾವಳಿಸುಳ್ಯ: ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿತ ರಿಕ್ಷಾ ತಂಗುದಾಣ ಉದ್ಘಾಟನೆ; ಶಾಸಕರ ಅನುದಾನದಿಂದ ರಸ್ತೆ ಕಾಮಗಾರಿಗೆ...

ಸುಳ್ಯ: ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿತ ರಿಕ್ಷಾ ತಂಗುದಾಣ ಉದ್ಘಾಟನೆ; ಶಾಸಕರ ಅನುದಾನದಿಂದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

spot_img
- Advertisement -
- Advertisement -

ಸುಳ್ಯ: ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ನೂತನ ಆಟೋರಿಕ್ಷಾ ತಂಗುದಾಣ ಉದ್ಘಾಟನೆಗೊಂಡಿದೆ.

ಸಂಸದರ 2023-24ನೇ ಸಾಲಿನ ಪ್ರದೇಶಾಭಿವೃದ್ಧಿ ಅನುದಾನದಿಂದ ನಿರ್ಮಿಸಲಾದ ತಂಗುದಾಣವನ್ನು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಉದ್ಘಾಟಿಸಿದರು.

ಇದೇ ವೇಳೆ ಬೆಳ್ಳಾರೆ – ತಡಗಜೆ ರಸ್ತೆಗೆ ಶಾಸಕರ ಅನುದಾನದಿಂದ 20 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆಯನ್ನೂ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!