- Advertisement -
- Advertisement -
ಹಾವೇರಿ : ಇದು ನನ್ನ ಕೊನೆಯ ಚುನಾವಣೆ, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಬಾರದು ಎಂದು ತೀರ್ಮಾನ ಕೈಗೊಂಡಿದ್ದೇನೆ ಎಂದು ಸಚಿವ ಬಿ ಸಿ ಪಾಟೀಲ್ ಅಚ್ಚರಿ ಘೋಷಣೆ ಮಾಡಿದ್ದಾರೆ.ನಿನ್ನೆ ಹೀರೇಕೆರೂರು ಪಟ್ಟಣದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,
ಇದು ನನ್ನ ಕೊನೆಯ ಚುನಾವಣೆ, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಬಾರದು ಎಂದು ತೀರ್ಮಾನ ಕೈಗೊಂಡಿದ್ದೇನೆ ಎಂದು ಸಚಿವ ಬಿ ಸಿ ಪಾಟೀಲ್ ಅಚ್ಚರಿ ಘೋಷಣೆ ಮಾಡಿದ್ದಾರೆ.
2028 ರ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡದಿರಲು ತೀರ್ಮಾನಿಸಿದ್ದೇನೆ, ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ನನಗೆ ನೀವು ಆಶೀರ್ವಾದ ಮಾಡಬೇಕು. ಬಿಜೆಪಿ ಪರ ಕೆಲಸ ಮಾಡಿ ಮತ ಚಲಾಯಿಸಿ ಎಂದು ಮನವಿ ಮಾಡಿದ್ದಾರೆ.
- Advertisement -